ಚಿಕ್ಕಮಗಳೂರು | ಪಿಕಪ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-02-01 04:42 GMT

ಚಿಕ್ಕಮಗಳೂರು, ಫೆ.1: ಪಿಕಪ್ ವಾಹನ ಢಿಕ್ಕಿ (Accident) ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಉದ್ದೇಬೋರನಹಳ್ಳಿ ನಿವಾಸಿ ನೇಮರಾಜ(55) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಇದನ್ನೂ ಓದಿ: ಬೆಂಗಳೂರು: 3 ವರ್ಷದ ಮಗುವಿನ ಅತ್ಯಾಚಾರ, ಕೊಲೆ

Similar News