ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2023-02-18 11:08 GMT

ಕೊಲ್ಲೂರು : ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಫೆ.16ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಸ್ಥಳೀಯ ನಿವಾಸಿ ಗಣಪತಿ ಭಟ್(29) ಎಂಬಾತನನ್ನು ಕೊಲ್ಲೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Similar News