×
Ad

ಮಹಿಳೆ ಆತ್ಮಹತ್ಯೆ

Update: 2023-02-26 17:18 IST

ಬೈಂದೂರು : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕಿರಿಮಂಜೇಶ್ವರ ಗ್ರಾಮದ ದುಗ್ಗನ ಮನೆ ನಿವಾಸಿ ರುಕ್ಮಿಣಿ (68) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.25ರಂದು ಮಧ್ಯಾಹ್ನ ನಾಗೂರು ಹೊಸಹಿತ್ಲು ಎಂಬಲ್ಲಿನ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

Similar News