ಬೆಳ್ತಂಗಡಿ: ಸಾಜಿದಾರಿಗೆ ಪಿಎಚ್‌ಡಿ ಪದವಿ

Update: 2023-03-13 14:38 GMT

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ಕೆ.ಎಚ್.ಇಸುಬು-ಝುಬೈದಾ ದಂಪತಿಯ ಪುತ್ರಿ ಸಾಜಿದಾ ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಉದಯ ಅವರ ಮಾರ್ಗದರ್ಶನ ದಲ್ಲಿ ‘ಕರಾವಳಿ ಕರ್ನಾಟಕದ ಮುಸ್ಲಿಂ ಬರಹಗಾರರ ಕಥನ ಸಾಹಿತ್ಯ-ಕಾದಂಬರಿಗಳಲ್ಲಿ ಸಮಾಜ ಮತ್ತು ಸಂಸ್ಕೃತಿ’ ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

Similar News