ದಿನಕರ ಕೆಂಜೂರುಗೆ ಡಾಕ್ಟರೇಟ್ ಪದವಿ ಪ್ರದಾನ

Update: 2023-03-15 15:31 GMT

ಮಂಗಳೂರು : ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ೪೧ನೇ ಘಟಕೋತ್ಸವದಲ್ಲಿ ಕರಾವಳಿಯ ಮೂಲ ನಿವಾಸಿ ಕೊರಗ ಸಮುದಾಯದ ದಿನಕರ ಕೆಂಜೂರು ಇವರು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರಿಂದ ಪಿಎಚ್‌ಡಿ ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. 

ಉಡುಪಿ ಜಿಲ್ಲೆ ಕೊಕ್ಕರ್ಣೆ ಸಮೀಪದ ಕೆಂಜೂರಿನವರಾದ ಡಾ.ದಿನಕರ ಕೆಂಜೂರು ಇವರು ಶ್ರೀವೀರೇಶ್ವರ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಕೆಂಜೂರು, ಸೈಂಟ್ ಮೇರೀಸ್ ಕಾಲೇಜು ಶಿರ್ವ ಇಲ್ಲಿನ ಹಳೆ ವಿದ್ಯಾರ್ಥಿ.  

Similar News