ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರ ರಮಝಾನ್ ಉಪವಾಸ ಆರಂಭ

Update: 2023-03-22 17:42 GMT

ಬೆಂಗಳೂರು: ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಬೆಂಗಳೂರು ರಾಜ್ಯಾದ್ಯಂತ ಶುಕ್ರವಾರ ರಮಝಾನ್ ಉಪವಾಸ ಆಚರಿಸಲು ಅಮೀರೇ ಶರಿಅತ್ತ್ ನ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಬುಧವಾರ ಘೋಷಿಸಿದ್ದಾರೆ. 

ಬುಧವಾರ ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ನಡೆದ ಚಂದ್ರ ದರ್ಶನ ಸಮಿತಿ ಸಭೆಯ ಬಳಿಕ ಅವರು ಈ ಕುರಿತು ಮಾಹಿತಿ ನೀಡಿದರು. 

ಇದನ್ನೂ ಓದಿ: ಮಂಗಳೂರು: ಗುರುವಾರದಿಂದ ರಮಝಾನ್ ಉಪವಾಸ ಆರಂಭ

Similar News