ಮಾನನಷ್ಟ ಪ್ರಕರಣ: ಉದ್ಧವ್ ಠಾಕ್ರೆ, ಸಂಜಯ್ ರಾವತ್ ರಿಗೆ ದಿಲ್ಲಿ ಹೈಕೋರ್ಟ್ ಸಮನ್ಸ್

Update: 2023-03-28 07:50 GMT

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹಾಯಕ ಸಲ್ಲಿಸಿರುವ  ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನೆ ಬಣದ  ಉದ್ಧವ್ ಠಾಕ್ರೆ ಹಾಗೂ  ಸಂಜಯ್ ರಾವತ್ ಅವರಿಗೆ ದಿಲ್ಲಿ ಹೈಕೋರ್ಟ್ ಸಮನ್ಸ್  ನೀಡಿದೆ ಎಂದು NDTV ವರದಿ ಮಾಡಿದೆ.

Similar News