×
Ad

ಕಾರ್ಕಳ: ಜೆಡಿಎಸ್ ಅಭ್ಯರ್ಥಿ ಶ್ರಿಕಾಂತ್ ಪೂಜಾರಿ ಕುಚ್ಚೂರು ನಾಮಪತ್ರ ಸಲ್ಲಿಕೆ

Update: 2023-04-18 12:53 IST

ಕಾರ್ಕಳ, ಎ.18: ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಕಾಂತ್ ಪೂಜಾರಿ ಕುಚ್ಚೂರು ಇಂದು ನಾಮಪತ್ರ ಸಲ್ಲಿಸಿದರು.

ಶ್ರೀಕಾಂತ್ ಪೂಜಾರಿ ಅವರು ಕಾರ್ಕಳದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು

 ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ‌ಯೋಗೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾಪು ಬ್ಲಾಕ್ ಅಧ್ಯಕ್ಷ ಭರತ್ ‌ಶೆಟ್ಟಿ‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ಕಾರ್ಕಳದ ಸುರೇಶ್ ದೇವಾಡಿಗ, ಸೈಯದ್ ಹರ್ಷದ್, ಹರೀಶ್ ಮುದ್ರಾಡಿ, ನಝೀರ್, ಅಶ್ಫಾಕ್‌, ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

Similar News