×
Ad

ಸಾಲದ ಚಿಂತೆಯಲ್ಲಿ ಆತ್ಮಹತ್ಯೆ

Update: 2023-04-21 21:50 IST

ಉಡುಪಿ, ಎ.21: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊರಂಗ್ರಪಾಡಿ ನಿವಾಸಿ ಧೀರಜ್(32) ಎಂಬವರು ಸರಿಯಾದ ಕೆಲಸ ಇಲ್ಲದೆ ಸಾಲದ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಎ.20ರಂದು ರಾತ್ರಿ ಮನೆಯ ರೂಮಿನಲ್ಲಿ ಕಬ್ಬಿಣದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News