×
Ad

ವ್ಯಕ್ತಿ ನಾಪತ್ತೆ

Update: 2023-05-02 20:23 IST

ಉಡುಪಿ: ಜಿಲ್ಲೆಯ ಅಂಜಾರು ಗ್ರಾಮದ ಕಾಜಾರಗುತ್ತು ಶ್ರೀನಿವಾಸ ನಗರ ನಿವಾಸಿ ವೆಂಕಟರಮಣ ನಾಯಕ್ (50) ಎಂಬವರು ಎ.28ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

5ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News