ಕನಿಷ್ಠ 10 ಮಂದಿಗಾದರೂ ಹೊಸಬರಿಗೆ ಸಚಿವ ಸ್ಥಾನ ಕೊಡಬೇಕು: ಸತೀಶ್ ಜಾರಕಿಹೊಳಿ ಆಗ್ರಹ

Update: 2023-05-20 05:37 GMT

ಬೆಂಗಳೂರು: 'ನೂತನ ಸಚಿವ ಸಂಪುಟದಲ್ಲಿ ಕನಿಷ್ಠ 10 ಮಂದಿಗಾದರೂ ಹೊಸಬರಿಗೆ ಅವಕಾಶ ಕೊಡಬೇಕು' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ನಾನು ಹಿರಿಯರಿಗೆ ಸಲಹೆ ನೀಡುತ್ತೇನೆ' ಎಂದು ತಿಳಿಸಿದರು. 

'ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅವರು ಒಬ್ಬರೇ ಮುಂದುವರಿಯಲಿದ್ದಾರೆ ಎಂದ ಅವರು, ಮೊದಲ ಸಂಪುಟದಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ' ಎಂದು ತಿಳಿಸಿದರು. 

Similar News