ರಾಜ್ಯಪಾಲರನ್ನು ಭೇಟಿಯಾದ ನೂತನ ಸ್ಪೀಕರ್ ಯು.ಟಿ.ಖಾದರ್

Update: 2023-05-24 15:17 GMT

ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಇದೇ ವೇಳೆ ನೂತನ ಸ್ಪೀಕರ್ ಅವರಿಗೆ ರಾಜ್ಯಪಾಲರು ಅಭಿನಂದಿಸಿದರು.

ಇದನ್ನೂ ಓದಿ: ಆಗ ಆತ್ಮೀಯ ಖಾದರ್, ಈಗ ಸನ್ಮಾನ್ಯ ಸಭಾಧ್ಯಕ್ಷರಾಗಿದ್ದೀರಿ: ನೂತನ ಸ್ಪೀಕರ್​ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

Similar News