ಕಾರ್ಪೆಂಟರ್ ಆತ್ಮಹತ್ಯೆ

Update: 2023-05-25 15:37 GMT

ಮಣಿಪಾಲ: ವೈಯಕ್ತಿಕ ಕಾರಣದಿಂದ ಮನನೊಂದ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಮರ್ಣೆಯ ಸಂತೋಷ (41) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 24ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News