ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್: ಆರೋಪಿಯ ಬಂಧನ

Update: 2023-06-02 08:43 GMT

ಮಂಡ್ಯ: ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು  ಮದ್ದೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. 

ದಲಿತ ಮುಖಂಡ ಮರಳಿಗ ಶಿವರಾಜ್ ರನ್ನು ಬಂಧಿಸಿತ ಆರೋಪಿ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಅಧ್ಯಕ್ಷ ಕೆ.ದೊರೆಸ್ವಾಮಿ ನೀಡಿದ ದೂರಿನ್ವನಯ ಪೋಲೀಸರು ಮರಳಿಗ ಶಿವರಾಜ್ ವಿರುದ್ಧ ಐಪಿಸಿ ಸೆಕ್ಷನ್ 153 ರ ಅನ್ವಯ ಪ್ರಟರಣ ದಾಖಲು ಮಾಡಿಕೊಂಡಿದ್ದರು. 

Similar News