ಜುಲೈ 1 ರಿಂದ 10 ಕೆಜಿ ಆಹಾರ ಧಾನ್ಯ ವಿತರಣೆ: ಸರಕಾರ ಆದೇಶ
Update: 2023-06-03 17:40 GMT
ಬೆಂಗಳೂರು, ಜೂ.3: ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲು ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ಜುಲೈ 1 ರಿಂದ ಈ ಆದೇಶ ಅನ್ವಯವಾಗಲಿದೆ.