ಫಾಝಿಲ್,ಮಸೂದ್,ಜಲೀಲ್ ಕುಟುಂಬಗಳಿಗೆ ಪರಿಹಾರದ ಬಗ್ಗೆ ಶೀಘ್ರ ಕ್ರಮ: ಡಾ.ಜಿ.ಪರಮೇಶ್ವರ್

Update: 2023-06-06 09:49 GMT

ಮಂಗಳೂರು: ಕರಾವಳಿಯಲ್ಲಿ ನಡೆದ ಮತೀಯ ಸಂಘರ್ಷಗಳಲ್ಲಿ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ಉಂಟಾದ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Similar News