ಜೂ.14ಕ್ಕೆ ಮೆಸ್ಕಾಂ ಜನ ಸಂಪರ್ಕ ಸಭೆ

Update: 2023-06-09 15:43 GMT

ಉಡುಪಿ, ಜೂ.9: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 14ರಂದು ಬೆಳಗ್ಗೆ 10:30ಕ್ಕೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಹಕರು ದೂ.ಸಂಖ್ಯೆ: 0820-2561234ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News