×
Ad

ಬಾಗಲಕೋಟೆ: ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ; ನಾಲ್ವರು ಮೃತ್ಯು

Update: 2024-01-26 09:58 IST

 ಬಾಗಲಕೋಟೆ:  ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಮ ನಾಲ್ಚರು ಮೃತಪಟ್ಟ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂದು ಗುರುತಿಸಲಾಗಿದೆ.

 ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News