×
Ad

ಸಿದ್ದರಾಮಯ್ಯರ ನಿವಾಸಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಪತ್ನಿ, ಸಹೋದರನ ಜೊತೆ ತೆರಳಿ ಉಪಾಹಾರದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ

Update: 2026-07-03 12:08 IST

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅವರ ನಿವಾಸದಲ್ಲಿಂದು ಭೇಟಿಯಾದರು.

ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಪತ್ನಿ ಉಷಾ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಜೊತೆ ಶುಕ್ರವಾರ ಬೆಳಗ್ಗೆ ತೆರಳಿದ ಮುಖ್ಯಮಂತ್ರಿ ಡಿಕೆಶಿ ಉಪಾಹಾರದ ಜೊತೆಗೆ ಮಾತುಕತೆ ನಡೆಸಿದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News