×
Ad

Karnataka Budget | ವಂದೇ ಮಾತರಂ ಗೀತೆಯೊಂದಿಗೆ ಬಜೆಟ್ ಅಧಿವೇಶನ ಆರಂಭ

Update: 2026-03-06 11:07 IST

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಆಯವ್ಯಯ ಮಂಡನೆ ಆರಂಭಿಸಿದ್ದಾರೆ.

ಅಧಿವೇಶನವು ವಂದೇ ಮಾತರಂ ಗೀತೆಯೊಂದಿಗೆ ಆರಂಭಗೊಂಡಿತು. ಬಳಿಕ ಸ್ಪೀಕರ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮೇಲಿನ ಭಾಷಣ ಆರಂಭಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News