×
Ad

ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಸುತ್ತೋಲೆ

Update: 2025-06-21 23:55 IST

ಬೆಂಗಳೂರು : ಬೆಂಗಳೂರಿನಲ್ಲಿರುವ ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿಯಲ್ಲಿರುವ ಹೈಕೋರ್ಟ್ ಪೀಠಗಳು ಮತ್ತು ಎಲ್ಲ ಜಿಲ್ಲಾ ನ್ಯಾಯಾಲಯಗಳ ‘ಕೋರ್ಟ್ ಹಾಲ್’ಗಳಲ್ಲಿ ಸೂಕ್ತ ಸ್ಥಳದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಕೆ.ಎಸ್.ಭರತ್ ಕುಮಾರ್ ಜೂ.19ರಂದು ಸುತ್ತೋಲೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News