×
Ad

34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2025-07-15 09:35 IST

ಬೆಂಗಳೂರು, ಜುಲೈ 15: ರಾಜ್ಯ ಸರಕಾರವು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ

ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ

ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ

ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ

ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ

ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ

ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ

ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು

ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ

ಎಂ.ನಾರಾಯಣ್ – ಇಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ

ಅನಿತಾ ಬಿ. ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ

ಸೈದುಲ್ ಅಡಾವತ್ – ಸಿಐಡಿ, ಎಸ್ಪಿ

ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ

ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ

ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ

ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ

ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ

ವರ್ತಿಕಾ ಕಟೀಯಾರ್ – ಬಳ್ಳಾರಿ ವಲಯ, ಡಿಐಜಿ

ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ

ಸಿರಿ ಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

ಸುಮನ್ ಡಿ. ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್

ಸಿಮಿ ಮರಿಯ ಜಾರ್ಜ್ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ

ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ KSRP

ಯಶೋದಾ ವಟ್ಟಗೋಡಿ – ಎಸ್ಪಿ, ಹಾವೇರಿ

ಗುಂಜನ್ ಅರ್ಯಾ – ಎಸ್ಪಿ, ಧಾರವಾಡ

ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್ಎಸ್ಎಲ್ ಬೆಂಗಳೂರು

ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ

ರೋಹನ್ ಜಗದೀಶ್ – ಎಸ್ಪಿ, ಗದಗ

ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್

ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ

ಎಸ್.ಜಾನವಿ – ಎಸ್ಪಿ, ವಿಜಯನಗರ

ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ

ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್

ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News