×
Ad

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2024-09-13 19:56 IST

ಬೆಂಗಳೂರು : ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ, ಸಾಹಿತ್ಯ ಎಂ.ಆಲದಕಟ್ಟಿ ಅವರನ್ನು ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತ ಹಾಗೂ ಗಜಾನನ್ ಬಾಳೆ ಅವರನ್ನು ರಾಯಚೂರು ಜಿಲ್ಲೆಯ ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News