×
Ad

ಚಾಮರಾಜನಗರ: ಹಳ್ಳಕ್ಕೆ ಉರುಳಿದ ಕಾರು; ಅಪಾಯದಿಂದ ಪ್ರಯಾಣಿಕ ಪಾರು

Update: 2024-05-18 15:13 IST

ಚಾಮರಾಜನಗರ: ಕಾರೊಂದು ಪಲ್ಟಿಯಾಗಿ ಹಳ್ಳಕ್ಕೆ ಉರುಳಿದ ಘಟನೆ ತಮಿಳುನಾಡಿನ ಹಾಸನೂರು ಘಾಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ತಾಳವಾಡಿಯಿಂದ ಸತ್ಯಮಂಗಲಂ ಗೆ ತೆರಳುತ್ತಿದ್ದ ಕಾರು ಹಾಸನೂರಿನಿಂದ ದಿಂಬಂ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಕುರಿತು ಹಾಸನೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News