×
Ad

ಚಿಕ್ಕಮಗಳೂರು| ಜ.30ಕ್ಕೆ ಸರ್ವೋದಯ ದಿನ ಪ್ರಾಣಿ ವಧೆ ನಿಷೇಧ; ನಗರಸಭೆ ಪೌರಾಯುಕ್ತರು

Update: 2024-01-26 20:09 IST

ಚಿಕ್ಕಮಗಳೂರು: ಜ. 26: ಜನವರಿ 30 ರಂದು ಸವೋದಯ ದಿನದ ಪ್ರಯುಕ್ತ ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ಇರುವ ಕೋಳಿ, ಕುರಿ, ಮೀನು, ಮಾಂಸ ಮಾರಾಟಗಾರರು ಹಾಗೂ ಮಾಂಸಹಾರಿ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಕಡ್ಡಾಯವಾಗಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ ಹಾಗೂ ಕೋಳಿ, ಕುರಿ, ಮೀನು, ಮಾಂಸ ಮಾರಾಟಗಾರರು ಮತ್ತು ಮಾಂಸಹಾರಿ ಹೋಟೆಲ್‍ಗಳನ್ನು ತೆರೆಯಬಾರದೆಂದು, ತಪ್ಪಿದಲ್ಲಿ ಅಂತಹ ಮಾಂಸ ಮಾರಾಟ ಮಾಡುವವರ ಮತ್ತು ಮಾಂಸಹಾರಿ ಹೋಟೆಲ್‍ಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News