×
Ad

ಚಿತ್ರದುರ್ಗ | ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಮೃತ್ಯು

Update: 2025-03-23 12:10 IST

ಚಿತ್ರದುರ್ಗ : ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.

ಮೃತರನ್ನು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್(22), ಅಲ್ತಾಫ್(22)  ಎಂದು ಗುರುತಿಸಲಾಗಿದೆ.

ಚಿತ್ರದುರ್ಗದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News