ಮಂಗಳೂರು: ಮಂಗಳೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಸೆ.19) ಬೆಳ್ಳಂಬೆಳಗ್ಗೆ ನಗರದ ಮೀನುಗಾರಿಕಾ ಧಕ್ಕೆಗೆ ಭೇಟಿ ನೀಡಿದರು.

ಈ ವೇಳೆ ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉಪಸ್ಥಿತರಿದ್ದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor