×
Ad

ಮಂಗಳೂರು: ಮಹಾ ಮಳೆಗೆ 68 ಆಡು, ಕುರಿಗಳ ಸಾವು

Update: 2025-05-30 21:18 IST

ಉಳ್ಳಾಲ : ನಿನ್ನೆ ರಾತ್ರಿ ಸುರಿದ ಮಹಾಮಳೆಯಿಂದ ತಲಪಾಡಿ ಸಮೀಪದ ಕೆಸಿ ರೋಡ್ ಮಟನ್ ಯಾಕೂಬ್ ರವರ 68 ಆಡು, ಕುರಿಗಳು ಸಾವಿಗೀಡಾಗಿದೆ. ಆಡಿನ ಶೆಡ್ಡಿನೊಳಗೆ ನಿರಂತರ ಸುರಿದ ಮಳೆಯಿಂದ ನೆರೆ ನೀರು ನುಗ್ಗಿದ್ದು, ಆಡು, ಕುರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. 23 ಆಡು, ಕುರಿಗಳು ಪತ್ತೆಯಾಗಿದ್ದು, ಹೊಂಡ ತೆಗೆದು ಹೂಳಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News