×
Ad

ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

Update: 2023-07-01 10:50 IST

ಮಂಗಳೂರು, ಜು.1: ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65) ಶನಿವಾರ ಮುಂಜಾವ ನಿಧನರಾಗಿದ್ದಾರೆ.

ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.

ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಯಾಜಿ ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News