ತಲಪಾಡಿ:ಕಾರು ಢಿಕ್ಕಿ; ಪಾದಚಾರಿಗೆ ಗಾಯ

Update: 2026-08-11 11:24 IST

ಉಳ್ಳಾಲ: ಪಾದಚಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡ ಘಟನೆ ತಲಪಾಡಿಯಲ್ಲಿ ಸೋಮವಾರ ಸಂಜೆ ವೇಳೆ ಸಂಭವಿಸಿದೆ.

ಗದಗ ನಿವಾಸಿ ಶರಣಪ್ಪ (50) ಗಂಭೀರ ಗಾಯಗೊಂಡವರು . ರಸ್ತೆ ಬದಿಯಲ್ಲಿ ನಿಂತಿದ್ದ ಅವರಿಗೆ ಕೇರಳ ನೋಂದಾಯಿತ ಕಾರು ಢಿಕ್ಕಿ ಹೊಡೆದಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News