×
Ad

ಮನ್ಸೂರ್

Update: 2024-08-22 21:34 IST

ಮಂಗಳೂರು, ಆ.22: ಪಾವೂರು ಗ್ರಾಮದ ಮಲಾರ್ ಬದ್ರಿಯಾ ನಗರ ನಿವಾಸಿ ಟಿ. ಮಜೀದ್ ಅವರ ಪುತ್ರ ಮುಹಮ್ಮದ್ ಮನ್ಸೂರ್ (35) ಗುರುವಾರ ಅಸೌಖ್ಯದಿಂದ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಒಂದು ಗಂಡು ಮಗು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮಲಾರ್ ಬದ್ರಿಯಾ ನಗರದ ಮಸೀದಿಯ ಬಳಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News