ತಿಮ್ಮಪ್ಪ ಶೆಟ್ಟಿ

Update: 2024-04-27 18:31 GMT

ಮಂಗಳೂರು: ಇಲ್ಲಿನ ಕಂದಾವರ ಗ್ರಾಮ ಬೈಲುಗುಂಡಿತೋಟ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಶೆಟ್ಟಿ (81) ಇವರು ಅಸೌಖ್ಯದಿಂದ ಶನಿವಾರ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಪ್ರಗತಿ ಪರ ಕೃಷಿಕರಾಗಿ, ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ