×
Ad

ಸುಚೇತ ಮಂಜುನಾಥ

Update: 2025-08-03 19:48 IST

ಉಡುಪಿ, ಆ.3: ಅಲೆವೂರು ಸಾರ್ವಜನಿಕ ಗಣೇಶೋತ್ಸವದ ಸ್ಥಾಪಕರಲ್ಲಿ ಒಬ್ಬರಾದ ಸಮಾಜ ಸೇವಕಿ ಸುಚೇತ ಮಂಜುನಾಥ(68) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.

ಇವರು ಅನಿವಾಸಿ ಭಾರತೀಯರಾಗಿದ್ದು, ಬಹಳಷ್ಟು ಬಡವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದರು. ಇವರು ಇಬ್ಬರು ಪುತ್ರಿಯರು ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News