ಡಾ. ಮೊಹಿದೀನ್ ತುಂಬೆಗೆ ಬಿಸಿಎಫ್ ವತಿಯಿಂದ ಸನ್ಮಾನ
Update: 2024-12-09 18:29 IST
ದುಬೈ: ಕರ್ನಾಟಕ ರಾಜೋತ್ಸವ ಪ್ರಶಸ್ತಿ ವಿಜೇತ ಡಾ. ಮೊಹಿದೀನ್ ತುಂಬೆ ಅವರನ್ನು ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಇತ್ತೀಚಿಗೆ ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ದುಬೈ: ಕರ್ನಾಟಕ ರಾಜೋತ್ಸವ ಪ್ರಶಸ್ತಿ ವಿಜೇತ ಡಾ. ಮೊಹಿದೀನ್ ತುಂಬೆ ಅವರನ್ನು ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಇತ್ತೀಚಿಗೆ ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.