×
Ad

ಕಲಬುರಗಿ| ಎನ್‌ವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳಿಂದ ಡಾ.ಶರಣಬಸವಪ್ಪ ಅಪ್ಪಾ ಅವರಿಗೆ ಶ್ರದ್ಧಾಂಜಲಿ

Update: 2025-08-19 18:58 IST

ಕಲಬುರಗಿ: ಇಲ್ಲಿನ ನೂತನ ವಿದ್ಯಾಲಯದ ಮಾಜಿ ವಿದ್ಯಾರ್ಥಿಗಳ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಡಾ.ಶರಣಬಸವಪ್ಪ ಅಪ್ಪಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ನೂತನ ವಿದ್ಯಾಲಯದ ಎಕ್ಸಿಕ್ಯೂಟಿವ್ ಬಾಡಿ ಮೆಂಬರ್ ಆಗಿರುವ ಪಾಂಡುರಂಗರಾವ್ ದೇಶಮುಖ, ನೂತನ ವಿದ್ಯಾಲಯದ ಅಧ್ಯಕ್ಷರಾದ ಡಾ.ಗಿರೀಶ್ ಗಲಗಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಸುಹಾಸ್ ಆರ್.ಖಣಗೆ, ಅನಂತ ಗುಡಿ, ಅರುಣ ಖರ್ಗಲಿಕರ, ಸುಂದರ ಕುಲಕರ್ಣಿ, ರಾಮಚಂದ್ರ ಶಾನಬೋಗ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News