×
Ad

ಹೊಳೆಗೆ ಬಿದ್ದು ಮೃತ್ಯು

Update: 2023-06-25 21:07 IST

ಗಂಗೊಳ್ಳಿ, ಜೂ.25: ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಜೂ.25ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ವೆಂಕಟೇಶ ದೇವಾಡಿಗ ಎಂದು ಗುರುತಿಸಲಾಗಿದೆ. ಇವರು ಪಂಚ ಗಂಗಾವಳಿ ಹೊಳೆಯ ದಡದಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News