ಆ.27ರಂದು ಗಣೇಶ ಚತುರ್ಥಿ ಅಂಗವಾಗಿ ರಜೆ: ಕಾಸರಗೋಡು ಡಿಸಿ ಇಂಪಾಶೇಖರ್
Update: 2025-08-01 22:20 IST
ಇಂಪಾ ಶೇಖರ್
ಕಾಸರಗೋಡು: ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 27 ರಂದು ಕಾಸರಗೋಡು ಜಿಲ್ಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ಹೊರಡಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಸರಕಾರಿ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.