×
Ad

ಮಂಜೇಶ್ವರ: ಹಾವು ಕಡಿದು ವ್ಯಕ್ತಿ ಮೃತ್ಯು

Update: 2024-10-24 13:51 IST

 ಕಾಸರಗೋಡು: ಹಾವು ಕಡಿದು ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಮಂಜೇಶ್ವರದ  ಮೀಯಪದವು ಎಂಬಲ್ಲಿ ನಡೆದಿದೆ.

ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ಮೃತಪಟ್ಟ ವರು. ಸೆ.18 ರಂದು ರಾತ್ರಿ ಮನೆಯ ಸಿಟೌಟ್ ನಲ್ಲಿ ಹಾವು ಕಡಿದಿತ್ತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

 ಮಂಜೇಶ್ವರ ಠಾಣಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News