×
Ad

ಎಸ್ಎಸ್ಎಫ್ ಸಾಹಿತ್ಯೋತ್ಸವ: ಇಂಗ್ಲೀಷ್ ಭಾಷಣದಲ್ಲಿ ಸಯ್ಯಿದ್ ಜುನೈದ್ ತಂಙಳ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Update: 2024-02-13 14:08 IST

ಮಡಿಕೇರಿ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕು ಮೈದಾನದಲ್ಲಿ ಫೆಬ್ರವರಿ 9ರಿಂದ 11ವರೆಗೆ ನಡೆದ ರಾಜ್ಯ ಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ವಿರಾಜಪೇಟೆಯ ಅನ್ವಾರುಲ್ ಹುದಾ ವಿದ್ಯಾರ್ಥಿ ಸಯ್ಯಿದ್ ಜುನೈದ್ ತಂಙಳ್ ಸೀನಿಯರ್ ವಿಭಾಗದ ಇಂಗ್ಲಿಷ್ ಭಾಷಣದಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸಾಹಿತ್ಯೋತ್ಸವಕ್ಕೆ ಆಯ್ಕೆಯಾಗಿದ್ದಾರೆ.‌

ಫೆಬ್ರವರಿ 16 ರಿಂದ 18ವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಜುನೈದ್ ತಂಙಳ್ ಭಾಗವಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News