×
Ad

“ಹೇಮಂತ್ ಸೊರೆನ್ ಅವರ ರಾಜೀನಾಮೆ ಅಂಗಿಕಾರ” : ರಾಜ್ಯಪಾಲರ ಟ್ವೀಟ್

Update: 2024-01-31 22:19 IST

Photo: ANI 

ರಾಂಚಿ : ಸಿಎಂ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಜಾರ್ಖಂಡ್ ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಹೇಮಂತ್‌ ಸೊರೆನ್‌ ಅವರನ್ನು ಈಡಿ ಇಂದು ಬಂಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News