×
Ad

ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಮಾದರಿಗಳ ಪರಿಶೀಲನೆ: ಗೃಹ ಸಚಿವ ಅಮಿತ್ ಶಾ ಸೂಚನೆ

Update: 2025-11-11 21:56 IST

Photo: ANI

ಹೊಸದಿಲ್ಲಿ: ದಿಲ್ಲಿಯ ಕೆಂಪುಕೋಟೆಯ ಬಳಿ ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಅವಶೇಷಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಹೋಲಿಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಐಎಲ್)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತನಿಖೆಯ ವಿವರಗಳನ್ನು ಸಾಧ್ಯವಿದ್ದಷ್ಟು ಶೀಘ್ರವೇ ನೀಡುವಂತೆ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News