×
Ad

ಉಪರಾಷ್ಟ್ರಪತಿ ಚುನಾವಣೆ | ಮತ ಎಣಿಕೆ ಪ್ರಕ್ರಿಯೆ ಆರಂಭ

Update: 2025-09-09 18:26 IST

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಿ ಸುದರ್ಶನ್ ರೆಡ್ಡಿ ಕಣದಲ್ಲಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ 766 ಸಂಸದರು ಮತ ಚಲಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News