×
Ad

ಲಿಂಗಸುಗೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ‌ ಸರಪಳಿ ನಿರ್ಮಿಸಿ ಪ್ರತಿಭಟನೆ

Update: 2025-07-04 17:15 IST

ಲಿಂಗಸುಗೂರು: ತಾಲೂಕಿನ ಗಡಿಯಾರ ಚೌಕ್ ಬಳಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಾನವ‌ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಕಾರರು ರಸ್ತೆಯುದ್ದಕ್ಕೂ ಭಿತ್ತಿ ಪತ್ರ ಹಿಡಿದು ನೂತನ ವಕ್ಫ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News