×
Ad

ಮಸ್ಕಿ: ತಾಯಿ ಬುದ್ದಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Update: 2025-12-18 09:37 IST

ಮಸ್ಕಿ: ತಾಲೂಕಿನ ದಿನ್ನಿಭಾವಿ ಗ್ರಾಮದ ನಿವಾಸಿಯಾದ ಬಸಲಿಂಗಮ್ಮ (24) ಯುವತಿಯು ತನ್ನ ತಾಯಿ ದುರಗಮ್ಮ ಬುದ್ದಿ ಮಾತಿಗಾಗಿ ಬೈದಿದ್ದು, ಇದರಿಂದ ನೊಂದ ಯುವತಿ ಪಟ್ಟಣದ ಹತ್ತಿರ ಹಾದು ಹೋಗಿರುವ ತುಂಗಭದ್ರಾ ಎಡದಂಡೆ ಕಾಲುವೆಯ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News