×
Ad

ರಾಯಚೂರು | ಲಾರಿ-ಬೈಕ್‌ ಢಿಕ್ಕಿ : ವ್ಯಕ್ತಿ ಮೃತ್ಯು

Update: 2025-12-18 19:56 IST

ಸಾಂದರ್ಭಿಕ ಚಿತ್ರ

ರಾಯಚೂರು: ಸಿರವಾರ ಪಟ್ಟಣದ ಹೊರ ವಲಯದ ದೇವದುರ್ಗ-ಸಿರವಾರ ಮುಖ್ಯ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿಯಾಗಿದ್ದು, ಬೈಕ್ ಸವಾರ ಮಲ್ಲಿಕಾರ್ಜುನ ಕುರುಬರು (35) ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಈ ಕುರಿತು ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಪತ್ತೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಭಾರಿ ಪಿಎಸ್ ಐ ಬಸನಗೌಡ ಹಣಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News