×
Ad

ರಾಯಚೂರು | ಅಮೋಘ ವರ್ಷ ಬಸ್ ಗೆ ಗ್ರಾಮೀಣ ಶಾಸಕ ಬಸನಗೌಡ ಚಾಲನೆ

Update: 2025-05-01 15:39 IST

ರಾಯಚೂರು : ಅಮೋಘ ವರ್ಷ ನೂತನ ಬಸ್ಸಿಗೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಈ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಅಮೋಘ ವರ್ಷ ಬಸ್ ಸಂಚಾರ ರಾಯಚೂರಿನಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಇಂತಹ ಐಷಾರಾಮಿ ಬಸ್ಸುಗಳ ಮೂಲಕ ಪ್ರಯಾಣಿಸಲು ರಾಜ್ಯ ಸರ್ಕಾರ ಅನುಕೂಲ ಮಾಡಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಗುಲ್ಬರ್ಗಾ ವಿಭಾಗೀಯ ವ್ಯವಸ್ಥಾಪಕರು, ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News