×
Ad

ರಾಯಚೂರು | ಸಿಡಿಲು ಬಡಿದು ಮಹಿಳೆ ಮೃತ್ಯು

Update: 2025-08-10 19:11 IST

ಸಾಂದರ್ಭಿಕ ಚಿತ್ರ

ರಾಯಚೂರು: ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ರವಿವಾರ (ಆ.10)ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಮಹಿಳೆಯೊರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಗುರುತಿಸಲಾಗಿದೆ.

ತಮ್ಮ ಸ್ವಂತ ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆ ಸಡಿಲು ಬಡಿದು ಸಾವನ್ನಪ್ಪಿಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News