LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ
Update: 2025-03-07 09:50 IST
2025-03-07 06:21 GMT
ಉರ್ದು ಮಾಧ್ಯಮ ಶಾಲೆಗಳನ್ನು ಮೌಲಾನಾ ಆಝಾದ್ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ
2025-03-07 06:18 GMT
ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
2025-03-07 06:17 GMT
ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.
2025-03-07 06:16 GMT
KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
2025-03-07 06:16 GMT
ಬೆಂಗಳೂರಿನ 8 ಡಿಸಿಪಿ ವಿಭಾಗಗಳು 11 ಕ್ಕೆ ಏರಿಕೆ
2025-03-07 06:15 GMT
ನಕ್ಸಲ್ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್
2025-03-07 06:15 GMT
ರಾಜ್ಯದ ಐದು ಕಡೆ ಬಾಂಬ್ ನಿಷ್ಕ್ರಿಯ ದಳಗಳ ಸ್ಥಾಪನೆ
2025-03-07 06:08 GMT
ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ
2025-03-07 05:59 GMT
ಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರಿಡಲಾಗುವುದು
2025-03-07 05:59 GMT