×
Ad

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-08-17 18:33 IST

ಬೆಂಗಳೂರು, ಆ.17: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ) ಉಜ್ವಲ್ ಕುಮಾರ್ ಘೋಷ್ ಅವರನ್ನು ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ವಿಶಾಲ್ ಆರ್. ಅವರನ್ನು ಆರ್ಥಿಕ ಇಲಾಖೆಯ ವಿತ್ತೀಯ ನಿರ್ವಹಣೆ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ಝೆಹೆರಾ ನಸೀಮ್ ಅವರನ್ನು ರಾಜ್ಯ ರೇಶ್ಮೆ ಕೈಗಾರಿಕಾ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News