ಬ್ಯಾಂಕ್ ನಿವೃತ್ತ ಉದ್ಯೋಗಿ ಆತ್ಮಹತ್ಯೆ

Update: 2026-08-22 20:51 IST

ಹಿರಿಯಡ್ಕ, ಆ.22: ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದ ಅಂಜಾರು ಗ್ರಾಮದ ಕಾಂತಾರ ಗುಂಡಿ ನಿವಾಸಿ, ಬ್ಯಾಂಕ್ ನಿವೃತ್ತ ಉದ್ಯೋಗಿ ನರಸಿಂಹ ನಾಯಕ್(62) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.20ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News